ಕೂಡ್ಲಿಗಿ ತಾಲೂಕಿನ ವಿಶಿಷ್ಟ ಗ್ರಾಮ ವಲಸೆ

Friday, January 13th, 2012 ಕೂಡ್ಲಿಗಿ ತಾಲೂಕಿನ ಅಲಕ್ಷಿತ ವಿಶೇಷ ಐತಿಹಾಸಿಕ ಗ್ರಾಮ ವಲಸೆಯ ಆರಾಧ್ಯ ದೈವ ಯರಗಟ್ಟೆನಾಯಕನ ದೇಗುಲ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕು ೧೬ನೇ ಶತಮಾನದ ವಿಜಯನಗರ ಅರಸರ ಕಾಲದಿಂದಲೂ ವಿವಿಧ ಪಾಳೆಗಾರರ ಆಳ್ವಿಕೆಯಲ್ಲಿ ಒಳಪಟ್ಟಿದ್ದ ಪ್ರದೇಶವಾಗಿದೆ. ಇಲ್ಲಿನ ಜರಿಮಲೆ, ಗುಡೇಕೋಟೆ, ಓಬಳಶೆಟ್ಟಿಹಳ್ಳಿ ಮುಂತಾದ ಭಾಗಗಳು ಪಾಳೆಗಾರರ ಕುರುಹುಗಳನ್ನು ಒಳಗೊಂಡಿವೆ. ಹೀಗಾಗಿ ಇಲ್ಲಿನ ಪ್ರತಿಯೊಂದು ಗ್ರಾಮ, ಹಟ್ಟಿಗಳೂ ವಿಶೇಷ ನಾಮಧೇಯವನ್ನು ಹೊಂದಿವೆ. ಇವುಗಳಲ್ಲಿ ವಿಶೇಷವಾದ ಐತಿಹಾಸಿಕ ಕುರುಹುಗಳಿರುವ ಅಲಕ್ಷಿತ ಗ್ರಾಮ ವಲಸೆ. Blog this! Bookmark on Delicious Digg this post Recommend on Facebook share via Reddit Share with Stumblers [...]

ಶಬ್ದ ಕೋಶ

ಕ್ಷಿಪ್ರ ಹುಡುಕಾಟ:
ಶಬ್ದಕೋಶ ಪುಟ ->

ತಾಜಾ ಸೇರ್ಪಡೆ

ಕನ್ನಡ ಭಾಷೆ, ಸಾಹಿತ್ಯ

ಕೃಷಿ, ರೈತರ ಅನುಭವ

ವಿಜ್ಞಾನ, ತಂತ್ರಜ್ಞಾನ

ಕಲೆ, ಸಂಗೀತ